Thursday, September 3, 2026
spot_img
More
    spot_img
    HomeStateDistrictಚಾ. ನಗರ: ಬೇರೊಬ್ಬ ಹುಡುಗನ ಜೊತೆ ಪ್ರಿಯತಮೆಯ ಮೆಸೇಜ್;‌ ಮನನೊಂದ ಯುವಕ ಆತ್ಮಹತ್ಯೆ

    ಚಾ. ನಗರ: ಬೇರೊಬ್ಬ ಹುಡುಗನ ಜೊತೆ ಪ್ರಿಯತಮೆಯ ಮೆಸೇಜ್;‌ ಮನನೊಂದ ಯುವಕ ಆತ್ಮಹತ್ಯೆ

    ಚಾಮರಾಜನಗರ: ಪ್ರೀತಿಸಿದ ಹುಡುಗಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.

    Advertisement

    24 ವರ್ಷದ ಸಂತೋಷ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

    ಸಂತೋಷ್‌ ಹಾಗೂ ಸಾಗಡೆ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆಕೆ ಬೇರೊಬ್ಬ ಯುವಕನಿಗೆ ಮೆಸೇಜ್‌ ಮಾಡುತ್ತಿದ್ದಳು. ಇದನ್ನು ಪ್ರಶ್ನಿಸಿದ ಸಂತೋಷ್‌ನಿಂದ ಯುವತಿ ಕೆಲ ದಿನಗಳಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ.

    ಇದರಿಂದ ತೀವ್ರ ಮನನೊಂದಿದ್ದ ಸಂತೋಷ್‌, ನನ್ನ ಸಾವಿಗೆ ಆಕೆಯೇ ಕಾರಣ ಎಂದು ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ವಾಟ್ಸಪ್‌ ಸ್ಟೇಟಸ್‌ಗೆ ಹಾಕಿದ್ದ. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ತೆರಕಣಾಂಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಮತ್ತೊಂದು ಐಷಾರಾಮಿ ಕಾರು ಖರೀದಿಸಿದ ರಾಕಿಂಗ್ ಸ್ಟಾರ್ ಯಶ್; ಬೆಲೆ ಎಷ್ಟು ಕೋಟಿ ಗೊತ್ತಾ?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading