ಮಂಡ್ಯ: ನಾಳೆಯಿಂದ ಡಿಸೆಂಬರ್.7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ನಾಳೆ ಮಂಡ್ಯಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಕೃಷಿಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಸ್ಥಳೀಯ ಶಾಸಕರು ಹಾಜರಿರಲಿದ್ದಾರೆ.
ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ಹಲವು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ನಾಳೆ ಸಿಎಂ ಸಿದ್ದರಾಮಯ್ಯ ಅವರು ಮಂಡ್ಯಗೆ ಭೇಟಿ ನೀಡಲಿದ್ದಾರೆ.
ಬಾಡಿಗೆದಾರರಿಗೆ ಬಿಗ್ ರಿಲೀಫ್! ಇನ್ಮುಂದೆ 10 ತಿಂಗಳ ಠೇವಣಿ ಇಲ್ಲ, 2 ತಿಂಗಳ ಅಡ್ವಾನ್ಸ್ ಮಾತ್ರ: ಹೊಸ ನಿಯಮಗಳು ಜಾರಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


