Tuesday, August 11, 2026
spot_img
More
    spot_img
    HomeChampions Trophy 2025Champions Trophy 2025: ಭಾರತಕ್ಕೆ ಫೈನಲ್‌ನಲ್ಲಿ ಯಾವ ತಂಡ ಎದುರಾಳಿ ಎಂದು ಊಹಿಸಿದ ಎಬಿಡಿ

    Champions Trophy 2025: ಭಾರತಕ್ಕೆ ಫೈನಲ್‌ನಲ್ಲಿ ಯಾವ ತಂಡ ಎದುರಾಳಿ ಎಂದು ಊಹಿಸಿದ ಎಬಿಡಿ

    ದುಬೈ: ನಿನ್ನೆ (ಮಾರ್ಚ್ 4) ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಫೈನಲ್ ಪ್ರವೇಶಿಸಿದೆ.

    Advertisement

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 264 ರನ್ ಕಲೆಹಾಕಿ ಆಲ್‌ಔಟ್ ಆಗಿ ಭಾರತಕ್ಕೆ 265 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 48.1 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್ ಕಲೆಹಾಕಿತು.

    ಇನ್ನು ಪಂದ್ಯ ಆರಂಭಕ್ಕೂ ಮುನ್ನ ಟೂರ್ನಿಯ ಎರಡು ಸೆಮಿಫೈನಲ್ ಫಲಿತಾಂಶಗಳ ಬಗ್ಗೆ ಮಾತನಾಡಿದ್ದ ಮಿಸ್ಟರ್ 360 ಎಬಿಡಿ ಟೂರ್ನಿಯಲ್ಲಿ ಫೈನಲ್ ತಲುಪಲಿರವ ಎರಡು ತಂಡಗಳು ಯಾವುವೆಂದು ತಿಳಿಸಿದ್ದರು.

    ಕಳೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್‌ನಂತೆ ಈ ಚಾಂಪಿಯನ್ಸ್ ಟ್ರೋಫಿಯಲ್ಲೂ ಸಹ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಫೈನಲ್ ತಲುಪಲಿವೆ ಎಂದಿದ್ದರು. ಅದರಂತೆ ಆಸ್ಟ್ರೇಲಿಯಾ ಮಣಿಸಿದ ಭಾರತ ಫೈನಲ್ ತಲುಪಿದ್ದು, ಇಂದು ನಡೆಯಲಿರುವ ಪಂದ್ಯದಲ್ಲೂ ಸಹ ಎಬಿಡಿ ಹೇಳಿದಂತೆ ದಕ್ಷಿಣ ಆಫ್ರಿಕಾ ಗೆಲ್ಲಲಿದೆಯಾ ನೋಡಬೇಕಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading