Tuesday, August 11, 2026
spot_img
More
    spot_img
    HomeChampions Trophy 2025Champions Trophy 2025: ಭಾರತದ ಜೊತೆ ಫೈನಲ್ ಆಡಲು ಶುರು ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ...

    Champions Trophy 2025: ಭಾರತದ ಜೊತೆ ಫೈನಲ್ ಆಡಲು ಶುರು ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ ಸೆಮಿಫೈನಲ್ ಸೆಣಸಾಟ

    ಲಾಹೋರ್: ಇಲ್ಲಿನ ಗಡ್ಡಾಫಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು (ಮಾರ್ಚ್ 5) ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ನಡೆಯತ್ತಿದ್ದು, ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.

    Advertisement

    ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬ್ಯಾಟಿಂಗ್ ಆರಿಸಿಕೊಂಡಿದೆ. ಇನ್ನು ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಫೈನಲ್ ತಲುಪಲಿದ್ದು, ಭಾರತದ ಜೊತೆ ಸೆಣಸಾಡಲಿವೆ.

    ದಕ್ಷಿಣ ಆಫ್ರಿಕಾ ಇನ್ನಿಂಗ್ಸ್: ರಯಾನ್ ರಿಕೆಲ್ಟನ್, ಟೆಂಬಾ ಬವುಮಾ(ನಾಯಕ), ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್(ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಾಗಿಸೊ ರಬಾಡ, ಲುಂಗಿ ಎನ್‌ಗಿಡಿ

    ನ್ಯೂಜಿಲೆಂಡ್ ಇನ್ನಿಂಗ್ಸ್: ವಿಲ್ ಯಂಗ್, ರಾಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading