Tuesday, September 1, 2026
spot_img
More
    spot_img
    HomeEntertainmentಮುಸ್ಲಿಂ ಯುವತಿಯರನ್ನು ಮದುವೆಯಾದರೆ ದುಡ್ಡು ಎಂದ ಯತ್ನಾಳ್‌ಗೆ ಚೇತನ್‌ ತಿರುಗೇಟು

    ಮುಸ್ಲಿಂ ಯುವತಿಯರನ್ನು ಮದುವೆಯಾದರೆ ದುಡ್ಡು ಎಂದ ಯತ್ನಾಳ್‌ಗೆ ಚೇತನ್‌ ತಿರುಗೇಟು

    ಬೆಂಗಳೂರು: ಹಿಂದು ಯುವಕರು ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ 5 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಘೋಷಿಸಿದ್ದರು.

    Advertisement

    ಈ ಹೇಳಿಕೆ ವಿವಾದವನ್ನು ಹುಟ್ಟುಹಾಕಿದ್ದು, ಕೋಮುಗಲಭೆಗೆ ಎಡೆಮಾಡಿಕೊಡುವಂತದ್ದು ಎಂದು ಹಲವರು ಕಿಡಿಕಾರಿದ್ದಾರೆ. ಈ ಕುರಿತು ನಟ ಚೇತನ್‌ ಅಹಿಂಸಾ ಸಹ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ವಿರೋಧ ವ್ಯಕ್ತಪಡಿಸಿದ್ದಾರೆ.

    ʼಹಿಂದುತ್ವ ಶಾಸಕರಾದ ಯತ್ನಾಲ್ ಅವರು ಮುಸ್ಲಿಂ ಯುವತಿಯನ್ನು ವಿವಾಹವಾಗುವ ಯಾವುದೇ ಹಿಂದೂ ಯುವಕರಿಗೆ 5 ಲಕ್ಷ ರೂಪಾಯಿ ನೀಡುವುದಾಗಿ ಹೇಳಿರುವುದು ತುಂಬಾ ಖಿನ್ನತೆಯ ವಿಷಯ. ಇದು ಪುರುಷರ (ರಾಜಕೀಯ) ಯುದ್ಧಗಳಲ್ಲಿ ಮಹಿಳೆಯ ದೇಹವನ್ನು ಯುದ್ಧಭೂಮಿಯಾಗಿ ಬಳಸುವ ಇನ್ನೊಂದು ಉದಾಹರಣೆ. ಈ ರೀತಿಯ ಆಂತರಿಕ ಮಿಸೋಜಿನಿ (ಮಹಿಳಾವಿರೋಧಿ ದೃಷ್ಟಿಕೋನ) ಮತ್ತು ಅನೇಕ ಕಾರಣದಿಂದಲೇ ಹಿಂದೂತ್ವವು ಕರ್ನಾಟಕ ಜನ ನಮ್ಮದೂ ಎಂದು ಒಪ್ಪಿಕೊಳ್ಳಲಾಗುವುದಿಲ್ಲʼ ಎಂದು ಚೇತನ್‌ ಕಿಡಿಕಾರಿದ್ದಾರೆ.

    ಬೆಂಗಳೂರಲ್ಲಿ ನೇಪಾಳ ರುದ್ರಾಕ್ಷಿಗಳ ಪ್ರದರ್ಶನ; ಎಲ್ಲಿ, ಎಲ್ಲಿಯವರೆಗೆ?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading