Wednesday, August 5, 2026
spot_img
More
    spot_img
    HomeLatest newsಕರ್ನಾಟಕದ 19 ಧೈರ್ಯಶಾಲಿ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಸಂಪೂರ್ಣ ಪಟ್ಟಿ ಇಲ್ಲಿದೆ!

    ಕರ್ನಾಟಕದ 19 ಧೈರ್ಯಶಾಲಿ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಸಂಪೂರ್ಣ ಪಟ್ಟಿ ಇಲ್ಲಿದೆ!

    ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಗಣನೀಯ ಸೇವೆ ಸಲ್ಲಿಸಿದ ರಾಜ್ಯದ 19 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

    Advertisement

    ಈ ಪ್ರತಿಷ್ಠಿತ ಪ್ರಶಸ್ತಿಯು ಕರ್ನಾಟಕ ಪೊಲೀಸ್ ಇಲಾಖೆಗೆ ಮತ್ತೊಂದು ಗೌರವ ತಂದುಕೊಟ್ಟಿದೆ. ಪ್ರಶಸ್ತಿ ಪಡೆದ ಪ್ರಮುಖರಲ್ಲಿ ಲೋಕಾಯುಕ್ತ ಎಸ್ಪಿ ಬದ್ರಿನಾಥ್ ಮತ್ತು ಐಜಿಪಿ ಚಂದ್ರಗುಪ್ತ ಕೂಡ ಸೇರಿದ್ದಾರೆ. ಈ ಗೌರವವು ಅವರ ದಕ್ಷತೆ, ಸಮರ್ಪಣೆ ಮತ್ತು ಶ್ಲಾಘನೀಯ ಸೇವೆಗೆ ದೊರೆತ ಮಾನ್ಯತೆಯಾಗಿದೆ.

    ಪ್ರಶಸ್ತಿ ಪಡೆದವರ ವಿವರ

    ವಿಶಿಷ್ಟ ಸೇವಾ ಪದಕ:

    ಎಸ್‌.ಬದ್ರಿನಾಥ್‌- ಎಸ್ಪಿ ಲೋಕಾಯುಕ್ತ

    ಶ್ಲಾಘನೀಯ ಸೇವಾ ಪದಕ:

    ಡಾ.ಚಂದ್ರಗುಪ್ತ-ಐಜಿಪಿ ಗುಪ್ತದಳ,ಕೆ.ಎಂ.ಶಾಂತರಾಜು-ಎಸ್ಪಿ ಐಎಸ್‌ಡಿ,

    ಕಲಾ ಕೃಷ್ಣಸ್ವಾಮಿ-ಎಐಜಿಪಿ ಡಿಜಿಪಿ ಕಚೇರಿ,

    ಡಾ। ರಾಮಕೃಷ್ಣಮುದ್ದೇಪಾಲ- ಕಮಾಂಡೆಂಟ್ ಕೆಎಸ್‌ಆರ್‌ಪಿ,

    ಎನ್‌.ವೆಂಕಟೇಶ್- ಎಸ್ಪಿ ಸಿಐಡಿ,

    ಪ್ರಕಾಶ್ ರಾಥೋಡ್‌- ಎಸಿಪಿ ಕೆಜಿಹಳ್ಳಿ ಉಪ ವಿಭಾಗ ಬೆಂಗಳೂರು ನಗರ,

    ಜಿ.ಪ್ರವೀಣ್ ಬಾಬು- ಪಿಐ ಮಹದೇವಪುರ ಬೆಂಗಳೂರು ನಗರ,

    ಬಿ.ಎಸ್.ಸತೀಶ್- ಪಿಐ ಪರಪ್ಪನ ಅಗ್ರಹಾರ ಬೆಂಗಳೂರು ನಗರ,

    ಶಾಂತರಾಮ್- ಪಿಐ ನಂದಗುಡಿ ಠಾಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ,

    ಎಸ್.ಎಡ್ವಿನ್ ಪ್ರದೀಪ್- ಪಿಐ ಬೆಸ್ಕಾಂ ಬೆಂಗಳೂರು,

    ಜೆ.ಝಾನ್ಸಿರಾಣಿ- ಪಿಎಸ್‌ಐ ಎಸ್‌ಸಿಆರ್‌ಬಿ,

    ಸುಜನ ಶೆಟ್ಟಿ- ಎಎಸ್‌ಐ ಸಿಸಿಬಿ ಮಂಗಳೂರು,

    ಗುರುರಾಜ ಮಹಾದೇವಪ್ಪ ಬೂದಿಹಾಳ- ಎಆರ್‌ಎಸ್‌ಐ ಡಿಆರ್‌ ಗದಗ,

    ಎಂ.ಜೆ.ರಾಕೇಶ್- ಎಸ್‌ಆರ್‌ಎಚ್‌ಸಿ ಕೆಎಸ್‌ಆರ್‌ಪಿ ಬೆಂಗಳೂರು,

    ಶಂಶುದ್ದೀನ್‌- ಎಚ್‌ಸಿ ಗಣಕ ಯಂತ್ರ ವಿಭಾಗ ಕೊಪ್ಪಳ,

    ವೈ.ಶಂಕರ- ಸಿಎಚ್‌ಸಿ ಐಎಸ್‌ಡಿ ಬೆಂಗಳೂರು,

    ಆಲಂಕಾರ್ ರಾಕೇಶ್ -ಸಿಎಚ್‌ಸಿ ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿ,

    ಎಲ್‌.ರವಿ- ಸಿಎಚ್‌ಸಿ ಐಎಸ್‌ಡಿ ಬೆಂಗಳೂರು.

    79ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಮೋದಿ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading