Monday, August 31, 2026
spot_img
More
    spot_img
    HomeLatest newsJob Alert: ತಿಂಗಳಿಗೆ 69000 - 134000 ಸಂಬಳ: ಬೆಂಗಳೂರಿನಲ್ಲಿದೆ ಹೆಡ್‌ಮಾಸ್ಟರ್‌, ಪ್ರಾಂಶುಪಾಲರ ಹುದ್ದೆ

    Job Alert: ತಿಂಗಳಿಗೆ 69000 – 134000 ಸಂಬಳ: ಬೆಂಗಳೂರಿನಲ್ಲಿದೆ ಹೆಡ್‌ಮಾಸ್ಟರ್‌, ಪ್ರಾಂಶುಪಾಲರ ಹುದ್ದೆ

    ನೇಮಕಾತಿ ಪ್ರಾಧಿಕಾರ: ಹೆಚ್‌ಎಎಲ್ ಎಜುಕೇಷನ್ ಕಮಿಟಿ

    Advertisement

    ಹುದ್ದೆಗಳ ಹೆಸರು: ಪ್ರಾಂಶುಪಾಲರು ಮತ್ತು ಹೆಡ್ ಮಾಸ್ಟರ್, ಹೆಡ್ ಮಿಸ್‌ಟ್ರೆಸ್.

    ಉದ್ಯೋಗ ಸ್ಥಳ: ಬೆಂಗಳೂರು.

    ಹುದ್ದೆ ಹೆಸರು, ಹುದ್ದೆಗಳ ಸಂಖ್ಯೆ – ಪ್ರಾಂಶುಪಾಲರು: 1 ಹೆಡ್ ಮಿಸ್‌ಟ್ರೆಸ್ ಅಥವಾ ಹೆಡ್ ಮಾಸ್ಟರ್: 1

    ವಿದ್ಯಾರ್ಹತೆ: ಪ್ರಾಂಶುಪಾಲರ ಹುದ್ದೆಗೆ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಕನಿಷ್ಠ ಶೇ. 50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಕನಿಷ್ಠ 15 ವರ್ಷಗಳ ಬೋಧನಾ ಅನುಭವ ಇರಬೇಕು. ಸೀನಿಯರ್ ಸೆಕೆಂಡರಿ ಲೆವೆಲ್‌ನಲ್ಲಿ ಕನಿಷ್ಠ 5 ವರ್ಷಗಳ ಟೀಚಿಂಗ್ ಎಕ್ಸ್ ಪೀರಿಯನ್ಸ್ ಇರಬೇಕು.

    ಕನಿಷ್ಠ 3 ವರ್ಷ ವೈಸ್ ಪ್ರಿನ್ಸಿಪಾಲ್ / ಪ್ರಿನ್ಸಿಪಾಲ್ / ಹೆಚ್‌ಎಂ ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸಿ ಆಡಳಿತಾತ್ಮಕ ವಿಷಯದಲ್ಲಿ ಕಾರ್ಯಾನುಭವ ಹೊಂದಿರಬೇಕು.

    ಹೆಡ್ ಮಿಸ್‌ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ಬಿಎ, ಬಿ. ಇಡಿ / ಬಿಎಸ್ಸಿ, ಬಿ.ಇಡಿ ಜತೆಗೆ, ಪೋಸ್ಟ್ ಗ್ರಾಜುಯೇಷನ್‌ಗೆ ಆದ್ಯತೆ ನೀಡಲಾಗುತ್ತದೆ. ಕನಿಷ್ಠ 10 ವರ್ಷಗಳ ಬೋಧನಾ ಅನುಭವವನ್ನು ಪ್ರೌಢಶಾಲೆಯಲ್ಲಿ ಹೊಂದಿರಬೇಕು.

    ಕನಿಷ್ಠ 3 ವರ್ಷ ಹೆಡ್ ಮಾಸ್ಟರ್ / ಹೆಡ್ ಮಿಸ್‌ಟ್ರೆಸ್ ಆಗಿ ಆಡಳಿತಾತ್ಮಕ ಕಾರ್ಯಾನುಭವ ಹೊಂದಿರಬೇಕು.

    ವಯೋಮಿತಿ: ಪ್ರಾಂಶುಪಾಲರ ಹುದ್ದೆಗೆ 2025ರ ಜೂನ್ 1ಕ್ಕೆ ಕನಿಷ್ಠ 40 ವರ್ಷ, ಗರಿಷ್ಟ 50 ವರ್ಷ ವಯಸ್ಸಿನ ಅರ್ಹತೆಗಳನ್ನು ಪರಿಗಣಿಸಲಾಗುತ್ತದೆ.

    ಹೆಡ್‌ಮಿಸ್‌ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ 2025ರ ಜೂನ್ 1ಕ್ಕೆ ಕನಿಷ್ಠ 40 ವರ್ಷ, ಗರಿಷ್ಟ 50 ವರ್ಷ ವಯಸ್ಸಿನ ಅರ್ಹತೆಗಳನ್ನು ಪರಿಗಣಿಸಲಾಗುತ್ತದೆ.

    ವೇತನಶ್ರೇಣಿ: ಪ್ರಾಂಶುಪಾಲರ ಹುದ್ದೆಗೆ ಬೇಸಿಕ್ ಪೇ 78000 ರೂ. ಇರುತ್ತದೆ ಹಾಗೂ ಇತರೆ ಭತ್ಯೆಗಳು ಪ್ರತ್ಯೇಕವಾಗಿರುತ್ತವೆ.

    ಹೆಡ್ ಮಿಸ್‌ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ 69,250 ರೂ. ಗಳಿಂದ 1,34,200 ರೂ. ಹಾಗೂ ಇತರೆ ಭತ್ಯೆಗಳಿಗೂ ಅರ್ಹರು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-01-2025


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading