Friday, August 7, 2026
spot_img
More
    spot_img
    HomeTop Storyವಕ್ಫ್ ತಿದ್ದುಪಡಿ ವಿರುದ್ಧದ ಅರ್ಜಿಗಳ ವಿಚಾರಣೆ; ಕೇಂದ್ರಕ್ಕೆ ಒಂದು ವಾರದ ಗಡುವು ಕೊಟ್ಟ ಸುಪ್ರೀಂ

    ವಕ್ಫ್ ತಿದ್ದುಪಡಿ ವಿರುದ್ಧದ ಅರ್ಜಿಗಳ ವಿಚಾರಣೆ; ಕೇಂದ್ರಕ್ಕೆ ಒಂದು ವಾರದ ಗಡುವು ಕೊಟ್ಟ ಸುಪ್ರೀಂ

    ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ವಕ್ಫ್‌ ತಿದ್ದುಪಡಿ ಕಾಯ್ದೆಯ ವಿರುದ್ಧ ಸುಪ್ರೀಂಕೋರ್ಟ್‌ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಇಂದು ( ಏಪ್ರಿಲ್ 17 ) ನಡೆಯಿತು.

    Advertisement

    ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, 2025ರ ವಕ್ಫ್‌ ಕಾಯ್ದೆಗೆ ಸಂಬಂಧಿಸಿದ ವಿಷಯದಲ್ಲಿ ಕೇಂದ್ರವು ಏಳು ದಿನಗಳಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುತ್ತದೆ ಎಂಬ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರ ಹೇಳಿಕೆಯನ್ನು ಸುಪ್ರೀಂಕೋರ್ಟ್‌ ದಾಖಲಿಸಿಕೊಂಡಿತ್ತು.

    ವಕ್ಫ್‌ ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಕೇಂದ್ರ ವಕ್ಫ್‌ ಕೌನ್ಸಿಲ್‌ ಮತ್ತು ರಾಜ್ಯ ವಕ್ಫ್‌ ಮಂಡಳಿಗಳಿಗೆ ಯಾವುದೇ ನೇಮಕಾತಿಯನ್ನು ಮಾಡಲಾಗುವುದಿಲ್ಲ ಎಂದು ಹೇಳಿದರು.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್‌ 7 ದಿನಗಳ ನಿಗದಿತ ಸಮಯದೊಳಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಮೇ.5ರಂದು ವಿಚಾರಣೆ ನಡೆಯಲಿದೆ ಎಂದು ವಿಚಾರಣೆಯನ್ನು ಮುಂದೂಡಿತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading