Tuesday, September 1, 2026
spot_img
More
    spot_img
    HomeLatest newsಸತತ ಏರಿಕೆಯ ನಂತರ ತುಸು ಇಳಿಕೆ ಕಂಡ ಬಂಗಾರ;ಇಲ್ಲಿದೆ ದರಪಟ್ಟಿ

    ಸತತ ಏರಿಕೆಯ ನಂತರ ತುಸು ಇಳಿಕೆ ಕಂಡ ಬಂಗಾರ;ಇಲ್ಲಿದೆ ದರಪಟ್ಟಿ

    ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿದ್ದ ಚಿನ್ನದ ದರಕ್ಕೆ ಇಂದು ತುಸು ಇಳಿಕೆ ಕಂಡಿದೆ. ಇದರೊಂದಿಗೆ ಬೆಳ್ಳಿ ದರವೂ ಕಡಿಮೆಯಾಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಆದರೆ, ಚಿನ್ನವನ್ನು ಕೇವಲ ಆಭರಣವಾಗಿ ಮಾತ್ರವಲ್ಲದೆ ಹೂಡಿಕೆಯ ಸಾಧನವಾಗಿ ಜನರು ಪರಿಗಣಿಸುವುದು ಕೂಡ ಬೆಲೆ ಏರಿಕೆಗೆ ಒಂದು ಕಾರಣವಾಗಿದೆ.

    Advertisement

    ಇಂದು ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹20 ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ₹1,02,400 ಇದೆ. ಅದೇ ರೀತಿ, 24 ಕ್ಯಾರೆಟ್ ಅಪರಂಜಿ ಚಿನ್ನದ ದರ ₹1,11,710 ಆಗಿದೆ.ಬೆಳ್ಳಿ ದರವು ಪ್ರತಿ ಗ್ರಾಂಗೆ ₹2 ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 100 ಗ್ರಾಂ ಬೆಳ್ಳಿಯ ಬೆಲೆ ₹13,200 ಇದೆ.

    ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 17ಕ್ಕೆ)

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ

    18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,780 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    ಬೆಂಗಳೂರು: 1,02,400 ರೂ

    ಚೆನ್ನೈ: 1,02,400 ರೂ

    ಮುಂಬೈ: 1,02,400 ರೂ

    ದೆಹಲಿ: 1,02,550 ರೂ

    ಕೋಲ್ಕತಾ: 1,02,400 ರೂ

    ಕೇರಳ: 1,02,400 ರೂ

    ಅಹ್ಮದಾಬಾದ್: 1,02,450 ರೂ

    ಜೈಪುರ್: 1,02,550 ರೂ

    ಲಕ್ನೋ: 1,02,550 ರೂ

    ಭುವನೇಶ್ವರ್: 1,02,400 ರೂ

    ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    ಮಲೇಷ್ಯಾ: 4,770 ರಿಂಗಿಟ್ (99,940 ರುಪಾಯಿ)

    ದುಬೈ: 4,122.50 ಡಿರಾಮ್ (98,560 ರುಪಾಯಿ)

    ಅಮೆರಿಕ: 1,150 ಡಾಲರ್ (1,00,990 ರುಪಾಯಿ)

    ಸಿಂಗಾಪುರ: 1,455 ಸಿಂಗಾಪುರ್ ಡಾಲರ್ (1,00,100 ರುಪಾಯಿ)

    ಕತಾರ್: 4,130 ಕತಾರಿ ರಿಯಾಲ್ (99,500 ರೂ)

    ಸೌದಿ ಅರೇಬಿಯಾ: 4,200 ಸೌದಿ ರಿಯಾಲ್ (98,330 ರುಪಾಯಿ)

    ಓಮನ್: 436 ಒಮಾನಿ ರಿಯಾಲ್ (99,450 ರುಪಾಯಿ)

    ಕುವೇತ್: 333.30 ಕುವೇತಿ ದಿನಾರ್ (95,970 ರುಪಾಯಿ)

    ಕಲ್ಯಾಣ ಕರ್ನಾಟಕದಲ್ಲಿ 5,267 ಶಿಕ್ಷಕರ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading