Saturday, August 8, 2026
spot_img
More
    spot_img
    HomeTop StoryIPL 2025: ಆರ್‌ಸಿಬಿ vs ಪಂಜಾಬ್ ಪಂದ್ಯಕ್ಕೆ ಆರಂಭದಲ್ಲೇ ಮಳೆ ಅಡ್ಡಿ; ಟಾಸ್ ವಿಳಂಬ

    IPL 2025: ಆರ್‌ಸಿಬಿ vs ಪಂಜಾಬ್ ಪಂದ್ಯಕ್ಕೆ ಆರಂಭದಲ್ಲೇ ಮಳೆ ಅಡ್ಡಿ; ಟಾಸ್ ವಿಳಂಬ

    ಬೆಂಗಳೂರು: ನಗರದ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್‌ನ 34ನೇ ಪಂದ್ಯ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.

    Advertisement

    ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತುಂತುರು ಮಳೆಯಾಗುತ್ತಿದ್ದು, ಟಾಸ್ ವಿಳಂಬವಾಗಿದೆ.

    ಇನ್ನು ಎರಡೂ ತಂಡಗಳೂ ಸಹ ಈ ಬಾರಿಯ ಟೂರ್ನಿಯಲ್ಲಿ ಸರಿಸಮನಾದ ಯಶಸ್ಸನ್ನು ಸಾಧಿಸಿದ್ದು, ಇಂದಿನ ಪಂದ್ಯದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

    ಎರಡೂ ತಂಡಗಳೂ ಸಹ ಟೂರ್ನಿಯಲ್ಲಿ ಇಲ್ಲಿಯವರೆಗೆ 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲುವುದರ ಮೂಲಕ ತಲಾ 8 ಅಂಕಗಳನ್ನು ಪಡೆದುಕೊಂಡಿವೆ. ಆದರೆ ಪಂಜಾಬ್ ಕಿಂಗ್ಸ್‌ ತಂಡಕ್ಕಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕ ಅಂಕ ಹೊಂದಿರುವ ಕಾರಣ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ ಹಾಗೂ ಪಂಜಾಬ್ ನಾಲ್ಕನೇ ಸ್ಥಾನದಲ್ಲಿದೆ.

    ಇನ್ನು ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಈ ಬಾರಿಯ ಟೂರ್ನಿಯ 34ನೇ ಪಂದ್ಯವೂ ಹೌದು ಹಾಗೂ ಇತ್ತಂಡಗಳ ನಡುವೆ ಐಪಿಎಲ್‌ನಲ್ಲಿ ನಡೆಯಲಿರುವ 34ನೇ ಪಂದ್ಯ ಕೂಡ ಹೌದು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading