Saturday, September 19, 2026
spot_img
More
    spot_img
    HomeEntertainmentಧರ್ಮಸ್ಥಳ: ಯೂಟ್ಯೂಬರ್ ಸಮೀರ್ ಎಂಡಿಗೆ ಜಾಮೀನು ನೀಡಿದ ಕೋರ್ಟ್

    ಧರ್ಮಸ್ಥಳ: ಯೂಟ್ಯೂಬರ್ ಸಮೀರ್ ಎಂಡಿಗೆ ಜಾಮೀನು ನೀಡಿದ ಕೋರ್ಟ್

    ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರಗಳು ನಡೆದಿವೆ ಎಂದು ಯೂಟ್ಯೂಬರ್ ಸಮೀರ್ ಎಂಡಿ ಮಾಡಿದ್ದ ವಿಡಿಯೊಗೆ ಸಂಬಂಧಿಸಿದಂತೆ ಪೊಲೀಸರು ಜುಲೈ 12ರಂದು ಸುಮೊಟೊ ದೂರು ದಾಖಲಿಸಿದ್ದರು.

    Advertisement

    ಈ ಕಾರಣದಿಂದ ಸಮೀರ್ ಎಂಡಿ ಆಗಸ್ಟ್ 19ರಂದು ನಿರೀಕ್ಷಣ ಜಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಮಂಗಳೂರು ನ್ಯಾಯಾಲಯ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಇಂದು ಆದೇಶ ಹೊರಡಿಸಿರುವ ಮಂಗಳೂರಿನ ನ್ಯಾಯಾಲಯ ಸಮೀರ್ ಎಂಡಿಗೆ ಜಾಮೀನು ಮಂಜೂರು ಮಾಡಿದೆ.

    ಧರ್ಮಸ್ಥಳ ಪ್ರಕರಣ : ಅಮಿತ್ ಶಾಗೆ ಪತ್ರ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading