Tuesday, August 11, 2026
spot_img
More
    spot_img
    HomeLatest newsಚಿನ್ನದ ದರದಲ್ಲಿ ಮತ್ತೆ ಏರಿಕೆ: ಇಂದಿನ ಬೆಲೆ ಎಷ್ಟು?

    ಚಿನ್ನದ ದರದಲ್ಲಿ ಮತ್ತೆ ಏರಿಕೆ: ಇಂದಿನ ಬೆಲೆ ಎಷ್ಟು?

    ಕಳೆದ ಎರಡು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಆಗಸ್ಟ್ 8ರ ನಂತರ ಇದೇ ಮೊದಲ ಬಾರಿಗೆ ಬೆಲೆ ಏರಿಕೆಯಾಗಿದ್ದು, ಗ್ರಾಮ್‌ಗೆ 50 ರಿಂದ 60 ರೂಪಾಯಿ ಹೆಚ್ಚಾಗಿದೆ. ಈ ಮೂಲಕ 12 ದಿನಗಳಲ್ಲಿ ಇಳಿದಿದ್ದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿದಿದೆ.ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50ರೂ. ಏರಿಕೆಯಾಗಿದ್ದು 9,230 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 60ರೂ ಏರಿಕೆಯಾಗಿ 10,075 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,840 ರೂ. ಬಾಳಿದರೆ, 10 ಗ್ರಾಂಗೆ ನೀವು 92,300 ರೂ. ಹಾಗೂ 100 ಗ್ರಾಂಗೆ 9,23,000 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 80,600 ರೂ. 10 ಗ್ರಾಂಗೆ ನೀವು 1,00,750 ರೂ. ಮತ್ತು 100 ಗ್ರಾಂಗೆ 10,07,500 ರೂ. ಪಾವತಿಸಬೇಕಾಗುತ್ತದೆ.

    Advertisement

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 21ಕ್ಕೆ)

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,300 ರೂ

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ

    18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,520 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,300 ರೂ

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

    Gold

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    ಬೆಂಗಳೂರು: 92,300 ರೂ

    ಚೆನ್ನೈ: 92,300 ರೂ

    ಮುಂಬೈ: 92,300 ರೂ

    ದೆಹಲಿ: 92,450 ರೂ

    ಕೋಲ್ಕತಾ: 92,300 ರೂ

    ಕೇರಳ: 92,300 ರೂ

    ಅಹ್ಮದಾಬಾದ್: 92,350 ರೂ

    ಜೈಪುರ್: 92,450 ರೂ

    ಲಕ್ನೋ: 92,450 ರೂ

    ಭುವನೇಶ್ವರ್: 92,300 ರೂ

    ಬೆಳ್ಳಿ ದರ

    ಬೆಳ್ಳಿ ದರದಲ್ಲಿ ಪ್ರತಿ ಗ್ರಾಂಗೆ ಒಂದು ರೂಪಾಯಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 100 ಗ್ರಾಂ ಬೆಳ್ಳಿಯ ಬೆಲೆ ₹ 11,600 ಇದೆ. ತಮಿಳುನಾಡು ಮತ್ತು ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬೆಳ್ಳಿ ದರ ₹ 12,600 ಇದೆ.

    ವೈಷ್ಣೋದೇವಿ ಯಾತ್ರಾರ್ಥಿಗಳ ಬಸ್ ಅಪಘಾತ: ಒಬ್ಬರ ಸಾವು, ಹಲವರಿಗೆ ಗಾಯ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading