Sunday, September 20, 2026
spot_img
More
    spot_img
    HomeLatest newsಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದ ಡಿಕೆಶಿ; ರಾಜಣ್ಣ ಮನೆಗೆ ತೆರಳಿ ಭೇಟಿ

    ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದ ಡಿಕೆಶಿ; ರಾಜಣ್ಣ ಮನೆಗೆ ತೆರಳಿ ಭೇಟಿ

    ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ . ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದಿದ್ದಾರೆ. ಹೀಗೆ ಉಭಯ ನಾಯಕರ ಭೇಟಿ ಬಾರಿ ಕುತೂಹಲವನ್ನು ಮೂಡಿಸಿದೆ .

    Advertisement

    ಸುಮಾರು 10 ರಿಂದ 12 ನಿಮಿಷಗಲ ಕಾಲ ರಾಜಣ್ಣರವರೊಂದಿಗೆ ಚರ್ಚೆ ನಡೆಸಿ ದಿಕೆ ವಾಪಾಸ್ಸಾಗಿದ್ದಾರೆ .

    ಈ ಹಿಂದೆ ಚರ್ಚೆ ಮಾಡಲು ಬಂದಾಗ ಹಿಂ,ದೆ ಸರಿದ್ದರು , ಆದರೆ ಇದೀಗಾ ಬಾಲಬ್ರೂಯಿ ರಸ್ತೆಯಲ್ಲಿರುವ ರಾಜಣ್ಣರವರ ಅಪಾರ್ಟಮೆಂಟ್‌ನಲ್ಲಿ ಚರ್ಚೆಯನ್ನು ನಡೆಸಿದ್ದಾರೆ .

    ಅಪೆಕ್ಸ್‌ ಬ್ಯಾಂಕ್‌ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದು , ತಮ್ಮ ಆಪ್ತ ಎಂಎಲ್ಸಿ ರವಿ ಅವರನ್ನು ಕಣಕ್ಕಿಳಿಯಲು ಡಿಕೆ ಪ್ಲಾನ್‌ ಮಾಡಿಕೊಂಡಿದ್ದಾರೆ . ಸಹಕಾರಿ ಕ್ಷೇತ್ರದಲ್ಲಿರಾಜಣ್ಣ ಮೂರು ದಶಕಗಲಿಂದ ಪ್ರಬಲ್ಯ ಹೊಂದಿದ್ದಾರೆ . ಈ ವಿಚಾರವಾಗಿ ರಾಜಣ್ಣರವರು ಡಿಕೆ ಶಿವಕುಮಾರ್‌ ಜೊತೆ ಚರ್ಚೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ .


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading