Friday, May 15, 2026
spot_img
More
    spot_img
    HomeLatest newsಚಿನ್ನದ ಬೆಲೆ ಒಂದೇ ದಿನ 3,200 ರೂ.   ಏರಿಕೆಯಾದ ಚಿನ್ನದ ದರ: ಇಂದಿನ ಬೆಲೆ...

    ಚಿನ್ನದ ಬೆಲೆ ಒಂದೇ ದಿನ 3,200 ರೂ.   ಏರಿಕೆಯಾದ ಚಿನ್ನದ ದರ: ಇಂದಿನ ಬೆಲೆ ಎಷ್ಟು ಗೊತ್ತಾ?

    ಬೆಂಗಳೂರು: ಭಾರತೀಯ ಮಾರುಕಟ್ಟೆಯಲ್ಲಿ ಅಮೂಲ್ಯ ಲೋಹಗಳ ಬೆಲೆ ಏರಿಕೆಯ ಮುಂದುವರಿದಿದ್ದು, ದಿನದಿಂದ ದಿನಕ್ಕೆ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ. ಪ್ರಸ್ತುತ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಾಮಾನ್ಯ ಜನರ ಕಲ್ಪನೆಗೂ ಮೀರಿ ಏರುತ್ತಿರುವುದು ಆಭರಣ ಪ್ರಿಯರಿಗೆ ಹಾಗೂ ವ್ಯಾಪಾರಸ್ಥರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

    ಅಮೂಲ್ಯ ಲೋಹಗಳ ಬೆಲೆ ಏರಿಕೆಗೆ ಸದ್ಯ ಇಂದು (ಗುರುವಾರ, ಡಿಸೆಂಬರ್ 25) ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬಂದಿದೆ. ನಿನ್ನೆ ಗ್ರಾಮ್‌ಗೆ 30 ರೂಪಾಯಿ ಏರಿಕೆಯಾಗಿದ್ದ ಚಿನ್ನದ ಬೆಲೆ, ಇಂದೂ ಕೂಡ ಅದೇ ಪ್ರಮಾಣದಲ್ಲಿ ಹೆಚ್ಚಳವಾಗಿದೆ.ಬೆಂಗಳೂರಿನಲ್ಲಿ 10 ಗ್ರಾಮ್ ಚಿನ್ನದ ಬೆಲೆ ₹1,27,650 ತಲುಪಿದೆ.ಪ್ರತಿ ಗ್ರಾಮ್‌ಗೆ ₹13,925 ರಂತಿದ್ದು, ಇಂದು 32 ರೂಪಾಯಿ ಏರಿಕೆಯಾಗಿದೆ. ಇದರೊಂದಿಗೆ 10 ಗ್ರಾಮ್ ಶುದ್ಧ ಚಿನ್ನದ ಬೆಲೆ ಬರೋಬ್ಬರಿ ₹1,39,250 ಕ್ಕೆ ಏರಿದೆ.

    ಬಂಗಾರದ ಬೆಲೆ ಏರಿಕೆಯ ಬೆನ್ನಲ್ಲೇ ಬಿಳಿ ಲೋಹ ಬೆಳ್ಳಿಯೂ ಕೂಡ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ. ಬೆಳ್ಳಿ ಬೆಲೆಯಲ್ಲಿ ಒಂದೇ ದಿನದಲ್ಲಿ 1,000 ರೂಪಾಯಿ ಜಿಗಿತ ಕಂಡಿದ್ದು, ಹೂಡಿಕೆದಾರರನ್ನು ಬೆರಗುಗೊಳಿಸಿದೆ.ಇಂದು ಪ್ರತಿ ಗ್ರಾಮ್ ಬೆಳ್ಳಿ ಬೆಲೆ ₹234 ರಷ್ಟಿದ್ದು, ಕೆಜಿ ಬೆಳ್ಳಿ ಬೆಲೆ ₹2,34,000 ಕ್ಕೆ ತಲುಪಿದೆ.

    ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

    ಬೆಂಗಳೂರು ₹1,39,250

    ನಾಗ್ಪುರ ₹1,39,250

    ಮುಂಬೈ ₹1,39,250

    ಚೆನ್ನೈ ₹1,39,250

    ಕೋಲ್ಕತ್ತಾ ₹1,39,250

    ಪಾಟ್ನಾ ₹1,39,300

    ಸೂರತ್‌ ₹1,39,300

    ಚಂಡೀಗಢ ₹1,39,400

    ಲಕ್ನೋ ₹1,39,400

    ಇಂದಿನ ಮಾರುಕಟ್ಟೆ ದರ

    ಚಿನ್ನದ ದರ (ಪ್ರತಿ 1 ಗ್ರಾಮ್‌ಗೆ):

    24 ಕ್ಯಾರಟ್ (ಅಪ್ಪಟ ಚಿನ್ನ): ₹13,925

    22 ಕ್ಯಾರಟ್ (ಆಭರಣ ಚಿನ್ನ): ₹12,765

    18 ಕ್ಯಾರಟ್ (ಸಣ್ಣ ಆಭರಣಗಳಿಗೆ): ₹10,444

    ಬೆಳ್ಳಿ ದರ:

    ಪ್ರತಿ 1 ಗ್ರಾಮ್‌ಗೆ: ₹234

    ಪ್ರತಿ 1 ಕೆಜಿಗೆ: ₹2,34,000

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,925 ರೂ

    22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,765 ರೂ

    ಬೆಳ್ಳಿ ಬೆಲೆ 1 ಗ್ರಾಂಗೆ: 234 ರೂ

    ಚಿತ್ರದುರ್ಗದಲ್ಲಿ ಭೀಕರ ಬಸ್ ದುರಂತ;ಸೀಬರ್ಡ್ ಬಸ್-ಲಾರಿ ಭೀಕರ ಡಿಕ್ಕಿ, 17 ಮಂದಿ ಸಜೀವ ದಹನ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading